September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಸ್ವ-ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕಾ ತರಬೇತಿಯು ಅ.15 ರಿಂದ ಅ.24 ರವರೆಗೆ (10ದಿನ) ಸಿದ್ಧವನ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುತ್ತದೆ.


ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು https://forms.gle/Z2xPLE1FigamcMBd9 ಲಿಂಕ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya
error: Content is protected !!