30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya
error: Content is protected !!