22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya
error: Content is protected !!