23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!