30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya
error: Content is protected !!