22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya
error: Content is protected !!