25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
error: Content is protected !!