23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!