September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya
error: Content is protected !!