July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

ಉಜಿರೆ: ಇಲ್ಲಿಯ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ಸೆ.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಐವರು ಪುತ್ರರಾದ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಸೇರಿದಂತೆ, ಸದಾನಂದ ಗೌಡ, ಜನಾರ್ಧನ ಗೌಡ, ಜಯರಾಮ್ ಗೌಡ, ಶ್ರೀಧರ ಗೌಡ, ಇಬ್ಬರು ಪುತ್ರಿಯರಾದ ಇಂದಿರಾ, ಆಶಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!