32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ 27 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕರಾದ ಹೋನ್ನಪ್ಪ ಪೊಕ್ಕಿ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಕೊಂಡೆಮಾರ್, ಶಿವರಾಮ್ ಪೂಜಾರಿ ಕಟ್ಟದಬೈಲು, ಜಗದೀಶ್ ಉಳತ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ