24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ 27 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕರಾದ ಹೋನ್ನಪ್ಪ ಪೊಕ್ಕಿ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಕೊಂಡೆಮಾರ್, ಶಿವರಾಮ್ ಪೂಜಾರಿ ಕಟ್ಟದಬೈಲು, ಜಗದೀಶ್ ಉಳತ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
error: Content is protected !!