25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಪದ್ಮುಂಜಾ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರ ದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು,

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಶಾರದಾ ರೈ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಶಿವಾನಂದ್ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸಂಯೋಜಕಿ ಶ್ರೀಮತಿ ಗೀತಾ ನಿರೂಪಿಸಿ, . ಶ್ರೀಮತಿ ಮಧುರ ಸ್ವಾಗತಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮ ಮಾಡಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ಷೇತ್ರ ಸೇವಾಪ್ರತಿನಿಧಿ ತಾರಾ ವಂದಿಸಿದರು.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!