23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಪದ್ಮುಂಜಾ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರ ದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು,

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಶಾರದಾ ರೈ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಶಿವಾನಂದ್ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸಂಯೋಜಕಿ ಶ್ರೀಮತಿ ಗೀತಾ ನಿರೂಪಿಸಿ, . ಶ್ರೀಮತಿ ಮಧುರ ಸ್ವಾಗತಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮ ಮಾಡಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ಷೇತ್ರ ಸೇವಾಪ್ರತಿನಿಧಿ ತಾರಾ ವಂದಿಸಿದರು.

Related posts

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya
error: Content is protected !!