September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಪದ್ಮುಂಜಾ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರ ದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು,

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಶಾರದಾ ರೈ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಶಿವಾನಂದ್ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸಂಯೋಜಕಿ ಶ್ರೀಮತಿ ಗೀತಾ ನಿರೂಪಿಸಿ, . ಶ್ರೀಮತಿ ಮಧುರ ಸ್ವಾಗತಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮ ಮಾಡಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ಷೇತ್ರ ಸೇವಾಪ್ರತಿನಿಧಿ ತಾರಾ ವಂದಿಸಿದರು.

Related posts

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!