23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya
error: Content is protected !!