22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!