26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Related posts

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya
error: Content is protected !!