September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Related posts

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
error: Content is protected !!