27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

ಬಂದಾರು : ಮಂಗಳೂರಿನ ಕರಾವಳಿ ಕ್ರೀಡಾಂಗಣದಲ್ಲಿ ಸೆ 26 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತದೆ.


ತಾಲೂಕು ಮಟ್ಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿದ್ದರು.

Related posts

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya
error: Content is protected !!