September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

ಬೆಳ್ತಂಗಡಿ: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya
error: Content is protected !!