September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸದಸ್ಯರು ಯಾವ ರೀತಿ ಆರ್ಥಿಕ ವ್ಯವಹಾರ ಕಲಿತುಕೊಂಡ್ರು, ಯೋಜನೆಯಿಂದ ಸದಸ್ಯರಿಗೆ ಹಾಗೂ ಸಮಾಜಕ್ಕೆ ಆಗಿರುವ ಅನುಕೂಲತೆಗಳ ಬಗ್ಗೆ ತಿಳಿಸಿಕೊಟ್ಟರು, ಒಕ್ಕೂಟದ ಅಧ್ಯಕ್ಷ ರಘುರಾಮ್ ಶೆಟ್ಟಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳನ್ನು ಸದಸ್ಯರು ಬಳಕೆ ಮಾಡಿಕೊಳ್ಳಬೇಕು ಪ್ರಗತಿನಿಧಿ ಬ್ಯಾಂಕಿಂಗ್ ವ್ಯವಹಾರವನ್ನು ಸದಸ್ಯರು ಅಚ್ಚುಕಟ್ಟಾಗಿ ವ್ಯವಹರಿಸಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಮೀನಾಕ್ಷಿಯವರು ಜ್ಞಾನ ವಿಕಾಸ ಕಾರ್ಯಕ್ರಮದಿಂದ ಸಿಗುವ ಪ್ರೀತಿ, ವಾತ್ಸಲ್ಯ, ಶಿಸ್ತು ಹಾಗೂ ಭಾಗವಹಿಸುವಿಕೆ, ಗುರುತಿಸುವಿಕೆ ಹಾಗೂ ತಾಯಿ ವಾತ್ಸಲ್ಯದ ಮಮತೆಯ ಬಗ್ಗೆ ಸದಸ್ಯರಿಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಗುಣಕರ್ ಶುಭ ಹಾರೈಸಿದರು,

ವಿಕ್ರಂ ಕೇಂದ್ರದ ಸದಸ್ಯರು ಜಾನಪದ ಗೀತೆಯ ನೃತ್ಯ ಹಾಡು, ಆಟೋಟ ಸ್ಪರ್ಧೆಗಳನ್ನು ಮಾಡಿದರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ನಿರೂಪಿಸಿ ಸೇವಾಪ್ರತಿನಿಧಿ ಸಂದ್ಯಾ ಸ್ವಾಗತಿಸಿ ಕೇಂದ್ರ ಸೇವಾಪ್ರತಿನಿಧಿ ಸುಜಾತ ಧನ್ಯವಾದವಿತ್ತರು.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya
error: Content is protected !!