24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!