27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!