ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!