July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya
error: Content is protected !!