39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಸ್ವ-ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕಾ ತರಬೇತಿಯು ಅ.15 ರಿಂದ ಅ.24 ರವರೆಗೆ (10ದಿನ) ಸಿದ್ಧವನ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುತ್ತದೆ.


ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು https://forms.gle/Z2xPLE1FigamcMBd9 ಲಿಂಕ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

Related posts

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya
error: Content is protected !!