July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ , ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ ಗ್ರಾಮ ( ಸಂಯೋಜಕರು, ಬ್ಯಾಂಕ್ ಆಫ್ ಬರೋಡ ) ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2024-25ರ ಅಂಗವಾಗಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಸೆ. 25 ರಂದು ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ ನಡೆಯಿತು.


ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ. ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮ ಸಂಯೋಜಕರಾದ ಹರಿಪ್ರಸಾದ್. ಪಿ. ವಹಿ ಸಿ, ಪ್ರಸ್ತಾವನೆಯೊಂದಿಗೆ ಸ್ವಾಗತ ಮತ್ತು ಧನ್ಯವಾದವಿತ್ತರು.


ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!