24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya
error: Content is protected !!