25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!