September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya
error: Content is protected !!