July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!