23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!