July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!