September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ 27 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕರಾದ ಹೋನ್ನಪ್ಪ ಪೊಕ್ಕಿ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಕೊಂಡೆಮಾರ್, ಶಿವರಾಮ್ ಪೂಜಾರಿ ಕಟ್ಟದಬೈಲು, ಜಗದೀಶ್ ಉಳತ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!