September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!