ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Leave a Comment

error: Content is protected !!