24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

ತೆಕ್ಕಾರು: ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಜಂಕ್ಷನ್ ನಲ್ಲಿ ಸೆ.26 ರಂದು ಸಂಜೆಯ ವೇಳೆಗೆ ಕಲ್ಲೇರಿ ಹೋಗುವ ರಸ್ತೆಯ ಮೋರಿ ಕುಸಿತಗೊಂಡ ಘಟನೆ ನಡೆದಿದೆ.

ಶಾಲಾ ಮಕ್ಕಳು ಹೋಗುವಂತ ರಸ್ತೆ ಇದಾಗಿದ್ದು ಜನ ಸಂಚಾರ ಇರುವಂತ ಜಂಕ್ಷನ್ ಆಗಿರುತ್ತದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಇಲಾಖಾಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

Related posts

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!