25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

ತೆಕ್ಕಾರು: ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಜಂಕ್ಷನ್ ನಲ್ಲಿ ಸೆ.26 ರಂದು ಸಂಜೆಯ ವೇಳೆಗೆ ಕಲ್ಲೇರಿ ಹೋಗುವ ರಸ್ತೆಯ ಮೋರಿ ಕುಸಿತಗೊಂಡ ಘಟನೆ ನಡೆದಿದೆ.

ಶಾಲಾ ಮಕ್ಕಳು ಹೋಗುವಂತ ರಸ್ತೆ ಇದಾಗಿದ್ದು ಜನ ಸಂಚಾರ ಇರುವಂತ ಜಂಕ್ಷನ್ ಆಗಿರುತ್ತದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಇಲಾಖಾಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

Related posts

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!