25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

ತೆಕ್ಕಾರು: ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಜಂಕ್ಷನ್ ನಲ್ಲಿ ಸೆ.26 ರಂದು ಸಂಜೆಯ ವೇಳೆಗೆ ಕಲ್ಲೇರಿ ಹೋಗುವ ರಸ್ತೆಯ ಮೋರಿ ಕುಸಿತಗೊಂಡ ಘಟನೆ ನಡೆದಿದೆ.

ಶಾಲಾ ಮಕ್ಕಳು ಹೋಗುವಂತ ರಸ್ತೆ ಇದಾಗಿದ್ದು ಜನ ಸಂಚಾರ ಇರುವಂತ ಜಂಕ್ಷನ್ ಆಗಿರುತ್ತದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಇಲಾಖಾಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!