23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya
error: Content is protected !!