July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!