25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!