25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya
error: Content is protected !!