30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!