25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

ಬಳಂಜ: ಬಳಂಜ ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಅವರ ಇಕೋ ಫ್ರೇಶ್ ಫಾರ್ಮ್ ನಲ್ಲಿ ಬೆಳೆದ ಡ್ರ್ಯಾಗನ್ ಫ್ರೂಟ್ ಪ್ರಥಮ ಬೆಳೆಯನ್ನು ಬಳಂಜ ಶಾಲಾ ಪ್ರತಿ ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಹಿರಿಯರು ಊರಿನ ಪ್ರಮುಖರಾದ ಕೆ.ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿ, ಬಳಂಜ ಶಾಲಾ ಶಿಕ್ಷಣ ಟ್ರಸ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯ,ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಅಕೀಲ್,ಕಾರ್ಯದರ್ಶಿ ನಿರಂಜನ್,ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ಸಲೋಚನ, ರಂಗಸ್ವಾಮಿ, ಮಾಜಿ ಪ್ರಭಾರ ಮುಖ್ಯ ಶಿಕ್ಷಕ ವಿಲ್ಫ್ರೇಡ್ ಪಿಂಟೋ, ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ ಪದಾಧಿಕಾರಿಗಳಾದ ಪ್ರಮೋದ್ ಕುಮಾರ್ ಜೈನ್,ಸಂತೋಷ್ ಕುಮಾರ್ ಕಾಪಿನಡ್ಕ, ರತ್ನರಾಜ್, ಪ್ರವೀಣ್ ಕುಮಾರ್ ಎಚ್‌ಎಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದವರು, ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು, ಊರವರು ಸಹಕರಿಸಿದರು.

Related posts

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!