Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya
error: Content is protected !!