26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!