30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!