30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು.

ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ ಆಹಾರ ಧ್ಯಾನಗಳನ್ನು ವಿತರಿಸಲಾಯಿತು.

ಸೆ.27ರಂದು ಕರ್ನೊಡಿ, ಕನ್ನಾಜೆ ಮತ್ತು ಮೇಲಂಬೆಟ್ಟು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬ್ಯಾಗ್ ಮತ್ತು ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಸೆ.28ರಂದು ಕರ್ನೋಡಿಯ ದ.ಕ ಜಿ.ಪಂ.ಉ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇಲ್ಲಿನ ಬಿಸಿಯೂಟ ತಯಾರಿಕ ಕಟ್ಟಡದ ಸೋರುತ್ತಿರುವ ಮೇಲ್ಛಾವಣಿಯನ್ನು ಸುಮಾರು ರೂ. 1ಲಕ್ಷ ವೆಚ್ಚದಲ್ಲಿ ಹೊಸ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡಲಾಯಿತು.

ಕರ್ನೋಡಿ ಶಾಲೆಯ ಅಭಿವೃದ್ಧಿ ಕಾರ್ಯವನ್ನು ನಡೆಸುತ್ತಿರುವ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆರ್.ಪಿ.ಸಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ ಧನಂಜಯ್ ರಾವ್, ಹಾಗೂ ಸಂಘದ ಸದಸ್ಯರು ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya
error: Content is protected !!